ಅಭಿಪ್ರಾಯ / ಸಲಹೆಗಳು

ನಮ್ಮ ಉದ್ದೇಶ

ನಮ್ಮ ಉದ್ದೇಶ
ಆಹಾರ ಸಾಮಾಗ್ರಿಗಳನ್ನು ಮತ್ತು ಇತರೆ ಅಗತ್ಯ ವಸ್ತುಗಳನ್ನು ಪಾರದರ್ಶಕ ರೀತಿಯಲ್ಲಿ ನ್ಯಾಯಬೆಲೆ ಅಂಗಡಿಗಳು ಮತ್ತು ಸರ್ಕಾರದ ಇತರ ಯೋಜನೆಗಳ ಮೂಲಕ ಗ್ರಾಹಕರಿಗೆ ಒದಗಿಸುವುದು. ಗ್ರಾಹಕರ ಅಗತ್ಯಗಳನ್ನು ಪೂರೈಸುತ್ತಾ ಗ್ರಾಹಕರ ಪೂರ್ಣ ತೃಪ್ತಿಯನ್ನು ಪಡೆಯಲು, ಈ ಪದ್ಧತಿಯನ್ನು ಸದಾ ಸುಧಾರಿಸುತ್ತಾ ಹೋಗುವುದು.

 

ಕನಿಷ್ಠ ಬೆಂಬಲ ಬೆಲೆಯ ಕಾರ್ಯಾಚರಣೆ (ಎಂಎಸ್‍ಪಿಒ)

ಕನಿಷ್ಠ ಬೆಂಬಲ ಬೆಲೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಸಲುವಾಗಿ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮವು ಭಾರತ ಆಹಾರ ನಿಗಮದ ಏಜೆಂಟಿನಂತೆ ಕೆಲಸ ಮಾಡುತ್ತಿದೆ. ಈ ಯೋಜನೆಯ ಪ್ರಕಾರ ನಿಗಮವು ರೈತರಿಂದ ಭತ್ತ ಮತ್ತು ಇತರೆ ಕಾಳುಗಳನ್ನುಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಂಗ್ರಹಿಸಿ ಅವರನ್ನು ಸಂಕಷ್ಟ ಕಾಲದಲ್ಲಿ ಸಂರಕ್ಷಿಸುವುದು. ಇದಕ್ಕಾಗಿ ಎಪಿಎಂಸಿ ಜಾಗಗಳಲ್ಲಿ ಕನಿಷ್ಠ ಬೆಂಬಲ ಬೆಲೆಯ ಪದ್ಧತಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಮತ್ತು ಅದರ ಅನುಕೂಲದ ಬಗ್ಗೆ ಹೆಚ್ಚು ಪ್ರಚಾರ ಕೊಡಲಾಗುತ್ತದೆ. ವ್ಯವಸಾಯ ಇಲಾಖೆಯಿಂದ ನೇಮಕಗೊಂಡ ಗ್ರೇಡರ್ಸ್ ಧಾನ್ಯಗಳ ಗುಣಮಟ್ಟವನ್ನು ಪರೀಕ್ಷಿಸಿ, ಶಿಫಾರಸ್ಸು ಮಾಡಿದ ತರುವಾಯ ಖರೀದಿಸಲಾಗುತ್ತದೆ. ಅಲ್ಲಿ ಮಾರಾಟಕ್ಕೆ ಬಂದ ಪ್ರತಿಯೊಬ್ಬ ರೈತರು ತಾವೇ ಸ್ವತಃ ನಿಜವಾದ ಬೆಳೆಗಾರರು ಎಂದು ಸಾಬೀತುಪಡಿಸಲು ಅವರು ಪಹಣಿ ಪತ್ರದ ನಕಲನ್ನು ಹೊಂದಿರಬೇಕು. ಧಾನ್ಯದ ಮತ್ತು ಖಾಲಿ ಚೀಲದ ಬೆಲೆಯನ್ನು ಕಾಲಕಾಲಕ್ಕೆ ಭಾರತ ಸರ್ಕಾರ ನಿಗಧಿಪಡಿಸಿದ ಬೆಲೆಯ ಮೇರೆಗೆ ದವಸ ಮಾರಿ ಐದು ದಿನದೊಳಗಾ ಗಿಹಣ ಸಂದಾಯವಾಗುತ್ತದೆ.
ಹೀಗೆ ರೈತರಿಂದ ಸಂಗ್ರಹಿಸಿದ ಆಹಾರ ಧಾನ್ಯವನ್ನು ಭಾರತ ಆಹಾರ ನಿಗಮವು ಹರಾಜು ಮಾಡುವ ಮೂಲಕ ವಿಲೇವಾರಿ ಮಾಡಲಾಗುತ್ತದೆ.

ಇತ್ತೀಚಿನ ನವೀಕರಣ​ : 30-04-2020 01:17 PM ಅನುಮೋದಕರು: KfcscAdmin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080